ಇನ್ನು ಮುಂದೆ ಗೃಹಕಚೇರಿ ‘ಕೃಷ್ಣಾ’ ದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಭೇಟಿ

latha prabhukumar
0 Min Read

ಪಬ್ಲಿಕ್ ಅಲರ್ಟ್ ನ್ಯೂಸ್:-ಇನ್ನು ಮುಂದೆ ಗೃಹಕಚೇರಿ ‘ಕೃಷ್ಣಾ’ ದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಭೇಟಿ

ಸದಾಶಿವನಗರ ನಿವಾಸಕ್ಕೆ ಬಾರದಂತೆ ಮನವಿ

ಬೆಂಗಳೂರು, ಜೂ. 22:

ಇನ್ನು ಮುಂದೆ ಸಾರ್ವಜನಿಕರು, ಶಾಸಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಎಲ್ಲರನ್ನೂ ಮುಖ್ಯಮಂತ್ರಿಗಳ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಭೇಟಿ ಮಾಡುವುದಾಗಿ ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.

ಅನಿವಾರ್ಯ ಕಾರಣಗಳಿಂದ ಇನ್ನು ಮುಂದೆ ಸದಾಶಿವನಗರ ನಿವಾಸದಲ್ಲಿ ಯಾರನ್ನೂ ಭೇಟಿ ಮಾಡುವುದಿಲ್ಲ, ಯಾರೂ ಇಲ್ಲಿಗೆ ಬರುವ ತೊಂದರೆ ತೆಗೆದುಕೊಳ್ಳಬೇಡಿ ಹಾಗೂ ಅನ್ಯಥಾ ಭಾವಿಸಬೇಡಿ ಎಂದು ಅವರು ಮಾಧ್ಯಮ ಹೇಳಿಕೆಯಲ್ಲಿ ಸ್ಪಷ್ಟವಾಗಿ ತಿಳಿಸಿದ್ದಾರೆ.

Share This Article
Leave a Comment